ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು.