kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಮಲಾಕಿಯ

,

3ನೇ ಅಧ್ಯಾಯ

,
ವಚನ   10

ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

Go to Home Page