ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.