kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

8ನೇ ಅಧ್ಯಾಯ

,
???en_US.statement???   28

ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.

Go to Home Page