ಯೇಸು, “ಹೋಗಿ” ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆ ಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿಹೋಯಿತು.