“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.