ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, “ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ?