ಅವರು ಸ್ವಾಮಿಯನ್ನು ಹೀಗೆಂದು ಪ್ರಶ್ನಿಸಿದರು: “ಬೋಧಕರೇ, ಮಕ್ಕಳಿಲ್ಲದೆ ಒಬ್ಬನು ಸತ್ತುಹೋದರೆ ಅವನ ಹೆಂಡತಿಯನ್ನು ತಮ್ಮನು ಮದುವೆಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,” ಎಂದು ಮೋಶೆ ಹೇಳಿದ್ದಾನಷ್ಟೆ.