“ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.