kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

26ನೇ ಅಧ್ಯಾಯ

,
???en_US.statement???   58

ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.

Go to Home Page