ರಾಜ್ಯಪಾಲನ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಅವರ ಸೈನ್ಯಪಡೆಯೆಲ್ಲವು ಸ್ವಾಮಿಯನ್ನು ಸುತ್ತುಗಟ್ಟಿತು.