“ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವಂತೆ ಅನುಗ್ರಹಿಸಬೇಕು,” ಎಂದು ತಮ್ಮ ಬಯಕೆಯನ್ನು ತೋಡಿಕೊಂಡರು.