“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ?