ಬಳಿಕ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಉಪದೇಶಮಾಡುತ್ತಾ ಈ ಪ್ರಶ್ನೆ ಎತ್ತಿದರು: “ಅಭಿಷಿಕ್ತನಾದ ಲೋಕೋದ್ಧಾರಕನನ್ನು ಧರ್ಮಶಾಸ್ತ್ರಿಗಳು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ! ಅದು ಹೇಗಾದೀತು?