ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು.