ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸುಸ್ವಾಮಿ, “ನನ್ನ ಸಂಗಡ ಊಟಮಾಡುವ ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುವನು, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.