ಯೇಸುಸ್ವಾಮಿ ಆ ಗುಂಪಿಗೆ, “ದರೋಡೆಗಾರರನ್ನು ಹಿಡಿಯುವುದಕ್ಕೋ ಎಂಬಂತೆ ನನ್ನನ್ನು ಬಂಧಿಸಲು ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ಬರಬೇಕಾಗಿತ್ತೇ? ನಾನು ಪ್ರತೀದಿನ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಬೋಧನೆಮಾಡುತ್ತಾ ಇದ್ದೆ; ಆಗ ನೀವು ನನ್ನನ್ನು ಬಂಧಿಸಲಿಲ್ಲ.