ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.