ಅವರಿಬ್ಬರೂ ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ.
Go to Home Page