ಇದನ್ನು ಕಂಡು ಶಿಷ್ಯರಾದ ಯಕೋಬ ಮತ್ತು ಯೊವಾನ್ನ, “ಪ್ರಭೂ, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶಮಾಡಲಿ ಎಂದು ಆಜ್ಞೆಮಾಡಬಹುದಲ್ಲವೇ?” ಎಂದರು.