ಯೇಸು ಅವರ ಕಡೆ ತಿರುಗಿ, “ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ,” ಎಂದು ಅವರನ್ನು ಖಂಡಿಸಿದರು.