ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.