ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ.