ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು.