ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು.