ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: “ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.