“ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.