ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು.