ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ.