“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.