ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.