ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.