ನರಪುತ್ರನೇನೋ ದೈವೇಚ್ಛೆಯ ಪ್ರಕಾರ ಹೊರಟು ಹೋಗುತ್ತಾನೆ; ಆದರೆ ಆತನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ!” ಎಂದರು.