ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.