“ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು.