ಈತನು ಅವರಿಗೆ, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?” ಎಂದು ಕೇಳಿದನು.