ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು.