ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.