ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್ಸ್ಥಾಪಿಸುವಿರೋ?” ಎಂದು ಕೇಳಿದರು.