“ಆದುದರಿಂದ ಪ್ರಭುಯೇಸುವಿನ ಪುನರುತ್ಥಾನಕ್ಕೆ ನಮ್ಮೊಡನೆ ಸಾಕ್ಷಿಯಾಗಿರಲು ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಸೇವಾಸಂಚಾರದಲ್ಲೆಲ್ಲಾ ನಮ್ಮೊಡನೆ ಇದ್ದವನಾಗಿರಬೇಕು.