ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.