ಸಮಸ್ತವನ್ನೂ ಪುನರ್ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.