ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು’ ಎಂದಿದ್ದಾರೆ ದೇವರು.