ParisuthaVaethaakamam Logo

வேதாகமம்

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

5ನೇ ಅಧ್ಯಾಯ

,
???en_US.statement???   21

ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು.

Go to Home Page