ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.