“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.