ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.