ಪೌಲ ಮತ್ತು ಬಾರ್ನಬ ಪ್ರಾರ್ಥನಾಮಂದಿರವನ್ನು ಬಿಟ್ಟುಹೊರಟರು. “ಮುಂದಿನ ಸಬ್ಬತ್ದಿನ ಪುನಃ ಬಂದು ಈ ವಿಷಯಗಳ ಬಗ್ಗೆ ಹೆಚ್ಚು ತಿಳಿಸಿರಿ,” ಎಂದು ಜನರು ಕೇಳಿಕೊಂಡರು.