kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

15ನೇ ಅಧ್ಯಾಯ

,
???en_US.statement???   2

ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.

Go to Home Page