ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದುನಿಂತು ಹೀಗೆಂದನು: “ಸಹೋದರರೇ, ಅನ್ಯಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ.